22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ‌ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್‌ ಪೀಡಿತರಿಗಾಗಿ ತಮ್ಮ‌ ಕೇಶವನ್ನ ದಾನ‌ ಮಾಡಿದ್ದಾರೆ.

ಯುವ ಶಕ್ತಿ‌ ಸೇವಾ ಪಥ ತಂಡದ ಜೊತೆಗೆ ಸೇರಿಕ್ಕೊಂಡು ತಮ್ಮ‌ ಕೇಶವನ್ನ ದಾನ‌ಮಾಡಿ ಯುವ ಸಮುದಾಯಕ್ಕೆ ಈ‌ ಮುಖೇನ ಆದರ್ಶರಾಗಿದ್ದಾರೆ.‌

ಯುವಕರು ಈ‌ ರೀತಿಯ ಕೆಲಸಗಳನ್ನು ಮಾಡಲು ಆದಷ್ಟು ಮುಂದೆ ಬರಬೇಕು‌ ಮತ್ತು ಇನ್ನಷ್ಟು‌ ಜನರಿಗೆ ಅದು‌ ಸ್ಫೂರ್ತಿಯಾಗಬೇಕು. ಹಾಗು ಇದರಿಂದ ಕ್ಯಾನ್ಸರ್‌ ಪೀಡಿತರಿಗು ಕೂಡ ಹೊಸ ಭರವಸೆಯನ್ನ ತುಂಬುವಲ್ಲಿ‌ ಸಹಕಾರಿಯಾಗುತ್ತದೆ.

ಬಹುಮುಖ‌ ಪ್ರತಿಭೆಯಾಗಿರುವ ಇವರು ತಮ್ಮ‌ ಪ್ರತಿಭೆ‌‌ ಮುಖೇನ‌ ರಾಜ್ಯ‌,ರಾಷ್ಟ್ರ‌ಮಟ್ಟದ‌ ಪ್ರಶಸ್ತಿಗಳನ್ನ ಪಡೆದಿದ್ದು ಒಬ್ಬ ತರಬೇತುದಾರರಾಗಿಯೂ ಶಾಲಾ‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ , ಯುವ ಸಮುದಾಯಕ್ಕೆ‌ ಸ್ಫೂರ್ತಿದಾಯಕ ತರಬೇತಿಗಳನ್ನ ನಡೆಸುತ್ತ ಬರುತ್ತಿದ್ದಾರೆ.

ಇವರು ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜರವರ ಸಹೋದರ.

Related posts

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya
error: Content is protected !!