24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ‌ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್‌ ಪೀಡಿತರಿಗಾಗಿ ತಮ್ಮ‌ ಕೇಶವನ್ನ ದಾನ‌ ಮಾಡಿದ್ದಾರೆ.

ಯುವ ಶಕ್ತಿ‌ ಸೇವಾ ಪಥ ತಂಡದ ಜೊತೆಗೆ ಸೇರಿಕ್ಕೊಂಡು ತಮ್ಮ‌ ಕೇಶವನ್ನ ದಾನ‌ಮಾಡಿ ಯುವ ಸಮುದಾಯಕ್ಕೆ ಈ‌ ಮುಖೇನ ಆದರ್ಶರಾಗಿದ್ದಾರೆ.‌

ಯುವಕರು ಈ‌ ರೀತಿಯ ಕೆಲಸಗಳನ್ನು ಮಾಡಲು ಆದಷ್ಟು ಮುಂದೆ ಬರಬೇಕು‌ ಮತ್ತು ಇನ್ನಷ್ಟು‌ ಜನರಿಗೆ ಅದು‌ ಸ್ಫೂರ್ತಿಯಾಗಬೇಕು. ಹಾಗು ಇದರಿಂದ ಕ್ಯಾನ್ಸರ್‌ ಪೀಡಿತರಿಗು ಕೂಡ ಹೊಸ ಭರವಸೆಯನ್ನ ತುಂಬುವಲ್ಲಿ‌ ಸಹಕಾರಿಯಾಗುತ್ತದೆ.

ಬಹುಮುಖ‌ ಪ್ರತಿಭೆಯಾಗಿರುವ ಇವರು ತಮ್ಮ‌ ಪ್ರತಿಭೆ‌‌ ಮುಖೇನ‌ ರಾಜ್ಯ‌,ರಾಷ್ಟ್ರ‌ಮಟ್ಟದ‌ ಪ್ರಶಸ್ತಿಗಳನ್ನ ಪಡೆದಿದ್ದು ಒಬ್ಬ ತರಬೇತುದಾರರಾಗಿಯೂ ಶಾಲಾ‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ , ಯುವ ಸಮುದಾಯಕ್ಕೆ‌ ಸ್ಫೂರ್ತಿದಾಯಕ ತರಬೇತಿಗಳನ್ನ ನಡೆಸುತ್ತ ಬರುತ್ತಿದ್ದಾರೆ.

ಇವರು ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜರವರ ಸಹೋದರ.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!