22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿರಾಜ್ಯ ಸುದ್ದಿ

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ


ಬೆಂಗಳೂರು,: ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಬೆಳ್ತಂಗಡಿ ಸಂಜೀವಿನಿ ಒಕ್ಕೂಟದ ೨೦೨೨-೨೩ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರನ್ನು ಇಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿದಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್‌ನ ನಿರ್ದೇಶಕಿ ಡಾ. ಆರ್. ರಾಘಪ್ರಿಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯ ಉತ್ತಮ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ್‌ಬೊಮ್ಮಾಯಿ, ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಸೇರಿದಂತೆ ರಾಜ್ಯದ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Related posts

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya
error: Content is protected !!