24.6 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿಸಾಧಕರು

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಬೆಳಂಗಡಿ
ಸಂಜೀವಿನಿ ಒಕ್ಕೂಟದ 2022-23ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರು ರಾಜ್ಯಮಟ್ಟದ ಉತ್ತಮ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯನ್ನು ಗುರುತಿಸಿ ನಿತೀಶ್ ಕುಲಾಲ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ. 8ರಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿ ನಿತೀಶ್ ಕುಲಾಲ್ ಅವರಿಗೆ ಗೌರವ ಸ್ವೀಕರಿಸಿದರು. ನಿತೀಶ್ ಕುಲಾಲ್ ಅವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ಕಿರಿಂಬಿ ನಿವಾಸಿಯಾಗಿದ್ದಾರೆ.

Related posts

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya
error: Content is protected !!