25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿಸಾಧಕರು

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಬೆಳಂಗಡಿ
ಸಂಜೀವಿನಿ ಒಕ್ಕೂಟದ 2022-23ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರು ರಾಜ್ಯಮಟ್ಟದ ಉತ್ತಮ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯನ್ನು ಗುರುತಿಸಿ ನಿತೀಶ್ ಕುಲಾಲ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ. 8ರಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿ ನಿತೀಶ್ ಕುಲಾಲ್ ಅವರಿಗೆ ಗೌರವ ಸ್ವೀಕರಿಸಿದರು. ನಿತೀಶ್ ಕುಲಾಲ್ ಅವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ಕಿರಿಂಬಿ ನಿವಾಸಿಯಾಗಿದ್ದಾರೆ.

Related posts

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya
error: Content is protected !!