22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿಸಾಧಕರು

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಬೆಳಂಗಡಿ
ಸಂಜೀವಿನಿ ಒಕ್ಕೂಟದ 2022-23ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರು ರಾಜ್ಯಮಟ್ಟದ ಉತ್ತಮ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯನ್ನು ಗುರುತಿಸಿ ನಿತೀಶ್ ಕುಲಾಲ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ. 8ರಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿ ನಿತೀಶ್ ಕುಲಾಲ್ ಅವರಿಗೆ ಗೌರವ ಸ್ವೀಕರಿಸಿದರು. ನಿತೀಶ್ ಕುಲಾಲ್ ಅವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ಕಿರಿಂಬಿ ನಿವಾಸಿಯಾಗಿದ್ದಾರೆ.

Related posts

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!