September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿಸಾಧಕರು

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಬೆಳಂಗಡಿ
ಸಂಜೀವಿನಿ ಒಕ್ಕೂಟದ 2022-23ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರು ರಾಜ್ಯಮಟ್ಟದ ಉತ್ತಮ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯನ್ನು ಗುರುತಿಸಿ ನಿತೀಶ್ ಕುಲಾಲ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ. 8ರಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿ ನಿತೀಶ್ ಕುಲಾಲ್ ಅವರಿಗೆ ಗೌರವ ಸ್ವೀಕರಿಸಿದರು. ನಿತೀಶ್ ಕುಲಾಲ್ ಅವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ಕಿರಿಂಬಿ ನಿವಾಸಿಯಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!