September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

ಧಮ೯ಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಧರ್ಮಸ್ಥಳ ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ ಮಾ.8 ರಂದು ಧಮ೯ಸ್ಥಳದ ಮಹೋತ್ಸವ ಸಭಾಭವನದಲ್ಲಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
‌ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು.
ಅಮೃತ ಜೀವನ ಪ್ರಯಾಸ್ ಸಿಂಚನ ಪುಸ್ತಕವನ್ನು ಶಿವಸುಬ್ರಹ್ಮಣ್ಯ ರಾಮನ್ ಅಧ್ಯಕ್ಷರು, ಸಿಡ್ಡಿ, ಮುಂಬೈ ಇವರು ಬಿಡುಗಡೆಗೊಳಿಸಿದರು. ಸಿಡ್ಡಿ, ಮುಂಬೈ ಸಂಸ್ಥೆಯ ಮುಖ್ಯ ಮಹಾ ಪ್ರಬಂಧಕರಾದ ರವಿತ್ಯಾಗಿ, ಉಪ ಮಹಾಪ್ರಬಂಧಕರಾದ ನಿತಿನ್ ಶುಕ್ಲಾ, ಯೋಜನೆ ಯ ಹಣಕಾಸು ನಿದೇ೯ಶಕ ಶಾಂತಾರಾಂ ಪೈ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಮುಂಬೈ ಸಂಸ್ಥೆಯಿಂದ ಒಂದು ಸಾವಿರ ಕೋಟಿ ಸಾಲ ಮಂಜೂರು ಪಾತ್ರವನ್ನು ಹಸ್ತಾಂತರಿಸಲಾಯಿತು. ಮಹಿಳಾ ಉದ್ದಿಮೆದಾರರಿಗೆ ಸಾಲ ಮಂಜೂರಾತಿ ಪತ್ರ ವಿತರಿಸಲಾಯಿತು.
ಸುಮಂಗಲಾ ಮತ್ತು ‌ಕವಿತಾ ಪ್ರಾಥ೯ನೆ ಹಾಡಿದರು. ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್ ಸ್ವಾಗತಿಸಿದರು.

Related posts

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನರರೋಗ ಶಸ್ತ್ರಚಿಕಿತ್ಸಾ ತಜ್ಞರಿಂದ ಮೆದುಳಿನ ರಕ್ತಸ್ರಾವಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!