38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.
5 ಕೋಟಿ ವೆಚ್ಚದಲ್ಲಿ ಶಾಸಕ ಹರೀಶ್ ಪೂಂಜ ಮಾ.7ರಂದು ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಭಾಷಿಣಿ ಜನಾರ್ಧನ ಗೌಡ. ಉಪಾಧ್ಯಕ್ಷರಾದ ಕುಸುಮ ಎನ್. ಬಂಗೇರ. ಸದಸ್ಯರಾದ ಯಶೋಧರ ಶೆಟ್ಟಿ. ಸುಧಾಕರ ಮಜಲು.ವಿಜಯ ಗೌಡ. ಇಂದಿರಾ. ಶಕುಂತಲಾ .ದಿವಾಕರ.
ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ.ಸ್ಥಳೀಯ ಪ್ರಮುಖರಾದ ಬಾಲಕೃಷ್ಣ ಬಿರ್ಮೊಟ್ಟು.ರಾಜೇಶ್ ಪೆರ್ಬಂಡ ಮೋಹನ್ ಗೌಡ. ಹರೀಶ್ ಗೌಡ ಸಂಬೊಳ್ಯ. ಸುರೇಶ್ ಆರ್. ಎನ್. ಗಂಗಯ್ಯ ಗೌಡ ಸಂಬೊಳ್ಯ. ಹರಿಪ್ರಸಾದ್ ಸಂಬೊಳ್ಯ. ಹೋಟೆಲ್ ಉದ್ಯಮಿಗಳಾದ ವಸಂತ್ ಶೆಟ್ಟಿ. ಸತೀಶ್ ಶೆಟ್ಟಿ. ಚುನಾವಣಾ ಉಸ್ತುವಾರಿ ಕರುಣಾಕರ ಕೊರಂಜ .ಉದಿತ್. ಪುರಂದರ.
ಕೇಶವ ಕುಲಾಯಿ. ಯೋಗೀಶ್ ಗೌಡ ಕುಲಾಯಿ. ಗಣೇಶ್ ಗೌಡ ಕುಲಾಯಿ. ರಾಕೇಶ್ ಕುಲಾಯಿ. ಪುಂಡಲಿಕ ಶೆಟ್ಟಿಕುಲಾಯಿ. ಸುದೇಶ್ ಶೆಟ್ಟಿ ಹರ್ಮಾಡಿ. ಲೋಕೇಶ್ ಗೌಡ . ತಮ್ಮಯ್ಯ ಗೌಡ ಖಂಡಿಗ. ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya
error: Content is protected !!