23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.
5 ಕೋಟಿ ವೆಚ್ಚದಲ್ಲಿ ಶಾಸಕ ಹರೀಶ್ ಪೂಂಜ ಮಾ.7ರಂದು ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಭಾಷಿಣಿ ಜನಾರ್ಧನ ಗೌಡ. ಉಪಾಧ್ಯಕ್ಷರಾದ ಕುಸುಮ ಎನ್. ಬಂಗೇರ. ಸದಸ್ಯರಾದ ಯಶೋಧರ ಶೆಟ್ಟಿ. ಸುಧಾಕರ ಮಜಲು.ವಿಜಯ ಗೌಡ. ಇಂದಿರಾ. ಶಕುಂತಲಾ .ದಿವಾಕರ.
ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ.ಸ್ಥಳೀಯ ಪ್ರಮುಖರಾದ ಬಾಲಕೃಷ್ಣ ಬಿರ್ಮೊಟ್ಟು.ರಾಜೇಶ್ ಪೆರ್ಬಂಡ ಮೋಹನ್ ಗೌಡ. ಹರೀಶ್ ಗೌಡ ಸಂಬೊಳ್ಯ. ಸುರೇಶ್ ಆರ್. ಎನ್. ಗಂಗಯ್ಯ ಗೌಡ ಸಂಬೊಳ್ಯ. ಹರಿಪ್ರಸಾದ್ ಸಂಬೊಳ್ಯ. ಹೋಟೆಲ್ ಉದ್ಯಮಿಗಳಾದ ವಸಂತ್ ಶೆಟ್ಟಿ. ಸತೀಶ್ ಶೆಟ್ಟಿ. ಚುನಾವಣಾ ಉಸ್ತುವಾರಿ ಕರುಣಾಕರ ಕೊರಂಜ .ಉದಿತ್. ಪುರಂದರ.
ಕೇಶವ ಕುಲಾಯಿ. ಯೋಗೀಶ್ ಗೌಡ ಕುಲಾಯಿ. ಗಣೇಶ್ ಗೌಡ ಕುಲಾಯಿ. ರಾಕೇಶ್ ಕುಲಾಯಿ. ಪುಂಡಲಿಕ ಶೆಟ್ಟಿಕುಲಾಯಿ. ಸುದೇಶ್ ಶೆಟ್ಟಿ ಹರ್ಮಾಡಿ. ಲೋಕೇಶ್ ಗೌಡ . ತಮ್ಮಯ್ಯ ಗೌಡ ಖಂಡಿಗ. ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya
error: Content is protected !!