September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

ಗೇರುಕಟ್ಟೆ: ಕಳಿಯ ಗ್ರಾಮಸ್ಥರ 30 ವರ್ಷಗಳ ಬಹುಬೇಡಿಕೆಯ ಬೆಳ್ತಂಗಡಿ ತಾಲೂಕಿನ ಕಳಿಯ ಮತ್ತು ಬೆಳ್ತಂಗಡಿ ಮೆಸ್ಕಾಂ ರಸ್ತೆ ಸಂಪರ್ಕ ಹೊಂದುವ ರಸ್ತೆ ಕಾಮಗಾರಿಗೆ ರೂ.
5 ಕೋಟಿ ವೆಚ್ಚದಲ್ಲಿ ಶಾಸಕ ಹರೀಶ್ ಪೂಂಜ ಮಾ.7ರಂದು ಶಿಲಾನ್ಯಾಸ ನೆರವೇರಿಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಭಾಷಿಣಿ ಜನಾರ್ಧನ ಗೌಡ. ಉಪಾಧ್ಯಕ್ಷರಾದ ಕುಸುಮ ಎನ್. ಬಂಗೇರ. ಸದಸ್ಯರಾದ ಯಶೋಧರ ಶೆಟ್ಟಿ. ಸುಧಾಕರ ಮಜಲು.ವಿಜಯ ಗೌಡ. ಇಂದಿರಾ. ಶಕುಂತಲಾ .ದಿವಾಕರ.
ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ.ಸ್ಥಳೀಯ ಪ್ರಮುಖರಾದ ಬಾಲಕೃಷ್ಣ ಬಿರ್ಮೊಟ್ಟು.ರಾಜೇಶ್ ಪೆರ್ಬಂಡ ಮೋಹನ್ ಗೌಡ. ಹರೀಶ್ ಗೌಡ ಸಂಬೊಳ್ಯ. ಸುರೇಶ್ ಆರ್. ಎನ್. ಗಂಗಯ್ಯ ಗೌಡ ಸಂಬೊಳ್ಯ. ಹರಿಪ್ರಸಾದ್ ಸಂಬೊಳ್ಯ. ಹೋಟೆಲ್ ಉದ್ಯಮಿಗಳಾದ ವಸಂತ್ ಶೆಟ್ಟಿ. ಸತೀಶ್ ಶೆಟ್ಟಿ. ಚುನಾವಣಾ ಉಸ್ತುವಾರಿ ಕರುಣಾಕರ ಕೊರಂಜ .ಉದಿತ್. ಪುರಂದರ.
ಕೇಶವ ಕುಲಾಯಿ. ಯೋಗೀಶ್ ಗೌಡ ಕುಲಾಯಿ. ಗಣೇಶ್ ಗೌಡ ಕುಲಾಯಿ. ರಾಕೇಶ್ ಕುಲಾಯಿ. ಪುಂಡಲಿಕ ಶೆಟ್ಟಿಕುಲಾಯಿ. ಸುದೇಶ್ ಶೆಟ್ಟಿ ಹರ್ಮಾಡಿ. ಲೋಕೇಶ್ ಗೌಡ . ತಮ್ಮಯ್ಯ ಗೌಡ ಖಂಡಿಗ. ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!