23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ‌ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್‌ ಪೀಡಿತರಿಗಾಗಿ ತಮ್ಮ‌ ಕೇಶವನ್ನ ದಾನ‌ ಮಾಡಿದ್ದಾರೆ.

ಯುವ ಶಕ್ತಿ‌ ಸೇವಾ ಪಥ ತಂಡದ ಜೊತೆಗೆ ಸೇರಿಕ್ಕೊಂಡು ತಮ್ಮ‌ ಕೇಶವನ್ನ ದಾನ‌ಮಾಡಿ ಯುವ ಸಮುದಾಯಕ್ಕೆ ಈ‌ ಮುಖೇನ ಆದರ್ಶರಾಗಿದ್ದಾರೆ.‌

ಯುವಕರು ಈ‌ ರೀತಿಯ ಕೆಲಸಗಳನ್ನು ಮಾಡಲು ಆದಷ್ಟು ಮುಂದೆ ಬರಬೇಕು‌ ಮತ್ತು ಇನ್ನಷ್ಟು‌ ಜನರಿಗೆ ಅದು‌ ಸ್ಫೂರ್ತಿಯಾಗಬೇಕು. ಹಾಗು ಇದರಿಂದ ಕ್ಯಾನ್ಸರ್‌ ಪೀಡಿತರಿಗು ಕೂಡ ಹೊಸ ಭರವಸೆಯನ್ನ ತುಂಬುವಲ್ಲಿ‌ ಸಹಕಾರಿಯಾಗುತ್ತದೆ.

ಬಹುಮುಖ‌ ಪ್ರತಿಭೆಯಾಗಿರುವ ಇವರು ತಮ್ಮ‌ ಪ್ರತಿಭೆ‌‌ ಮುಖೇನ‌ ರಾಜ್ಯ‌,ರಾಷ್ಟ್ರ‌ಮಟ್ಟದ‌ ಪ್ರಶಸ್ತಿಗಳನ್ನ ಪಡೆದಿದ್ದು ಒಬ್ಬ ತರಬೇತುದಾರರಾಗಿಯೂ ಶಾಲಾ‌ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ , ಯುವ ಸಮುದಾಯಕ್ಕೆ‌ ಸ್ಫೂರ್ತಿದಾಯಕ ತರಬೇತಿಗಳನ್ನ ನಡೆಸುತ್ತ ಬರುತ್ತಿದ್ದಾರೆ.

ಇವರು ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್ ಬಳಂಜರವರ ಸಹೋದರ.

Related posts

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya
error: Content is protected !!