37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿಸಾಧಕರು

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಬೆಳಂಗಡಿ
ಸಂಜೀವಿನಿ ಒಕ್ಕೂಟದ 2022-23ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರು ರಾಜ್ಯಮಟ್ಟದ ಉತ್ತಮ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯನ್ನು ಗುರುತಿಸಿ ನಿತೀಶ್ ಕುಲಾಲ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ. 8ರಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿ ನಿತೀಶ್ ಕುಲಾಲ್ ಅವರಿಗೆ ಗೌರವ ಸ್ವೀಕರಿಸಿದರು. ನಿತೀಶ್ ಕುಲಾಲ್ ಅವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ಕಿರಿಂಬಿ ನಿವಾಸಿಯಾಗಿದ್ದಾರೆ.

Related posts

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!