July 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಈ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ನೀಡಲಾದ ರಾಷ್ಟ್ರಪ್ರಶಸ್ತಿ, ರಾಜ್ಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿಗಳನ್ನು ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿಯಾದ ಶೈಲೈಶ್ ತೋಸರ್, ಹಾಗೂ ವಕೀಲರ ಸಂಘದ ಸಂಸ್ಕೃತಿಕ ಕಾರ್ಯದರ್ಶಿಯಾದ ಮಮ್ತಾಜ್ ಬೇಗಂ ಉಪಸ್ಥಿತರಿದ್ದರು.
ವಕೀಲರ ಸಂಘದ ಅಧ್ಯಕ್ಷರು ಮಾತಾಡಿ ಸ್ಕೌಟ್ ಗೈನ್ ಬೆಳವಣಿಗೆಯ ಬಗ್ಗೆ ಪ್ರಸಂಸೆಯನ್ನು ವ್ಯಕ್ತಪಡಿಸಿದರು. ಕಾರ್ಯದರ್ಶಿ ಯಾದ ಶೈಲೇಶ್ ತೋಸರ್ ರವರು ಮಾತಾಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.
‌‌ ಮುಖ್ಯ ಶಿಕ್ಷಕಿ ಶ್ರೀಮತಿoo ಹೇಮಲತಾ ಎಂ ಆರ್ ಮಕ್ಕಳೆಲ್ಲರಿಗೂ ಶುಭಾಶಯವನ್ನು ಕೋರಿದರು.
ಸ್ಕೌಟ್ ಗೈಡ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆಲ್ಲ ತರಬೇತಿಯನ್ನು ನೀಡುತ್ತಿದ್ದಾರೆ.
‌ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.
ರಾಜ್ಯ ಪುರಸ್ಕೃತ ಗೈಡ್ ವಿದ್ಯಾರ್ಥಿ ಕುಮಾರಿ ನಿಧಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತ , ಧನ್ಯವಾದನ್ನು ನೀಡಿದರು.

Related posts

ಕಕ್ಕಿಂಜೆ ಪ್ರಾಥಮಿಕ ಶಾಲೆಗೆ ನುಗಿದ್ದ ಕಳ್ಳರು

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!