July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

ಬೆಳ್ತಂಗಡಿ: ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಯ ರೆಂಕೆದಗತ್ತುಎಂಬಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಮಾ.9 ರಂದು ಜರುಗಿತು.

ಶಿಲಾನ್ಯಾಸ ಕಾರ್ಯಕ್ರಮವನ್ನು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ ಎಲ್ ಎಚ್ ಮಂಜುನಾಥ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ. ಎಸ್ ಡಿ. ಎಮ್ ಹಾಸ್ಪಿಟಲ್ ನ ಮ್ಯಾನೇಜಿಂಗ್ ನಿರ್ದೇಶಕರಾದ ಜನಾರ್ಧನ್. ವಿಜಯ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾದ ಗಾಯತ್ರಿ. ರುಡಸೆಟ್ ನಿರ್ದೇಶಕರು

ಹಲವು ಗಣ್ಯರು, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂಧಿವರ್ಗ ಹಾಗೂ ಮತ್ತಿತರರು ಭಾಗಿಯಾಗಿದ್ದರು.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya
error: Content is protected !!