September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

ಬೆಳ್ತಂಗಡಿ: ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಯ ರೆಂಕೆದಗತ್ತುಎಂಬಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಮಾ.9 ರಂದು ಜರುಗಿತು.

ಶಿಲಾನ್ಯಾಸ ಕಾರ್ಯಕ್ರಮವನ್ನು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ ಎಲ್ ಎಚ್ ಮಂಜುನಾಥ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ. ಎಸ್ ಡಿ. ಎಮ್ ಹಾಸ್ಪಿಟಲ್ ನ ಮ್ಯಾನೇಜಿಂಗ್ ನಿರ್ದೇಶಕರಾದ ಜನಾರ್ಧನ್. ವಿಜಯ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾದ ಗಾಯತ್ರಿ. ರುಡಸೆಟ್ ನಿರ್ದೇಶಕರು

ಹಲವು ಗಣ್ಯರು, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂಧಿವರ್ಗ ಹಾಗೂ ಮತ್ತಿತರರು ಭಾಗಿಯಾಗಿದ್ದರು.

Related posts

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya
error: Content is protected !!