23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

ಬೆಳ್ತಂಗಡಿ: ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಯ ರೆಂಕೆದಗತ್ತುಎಂಬಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಮಾ.9 ರಂದು ಜರುಗಿತು.

ಶಿಲಾನ್ಯಾಸ ಕಾರ್ಯಕ್ರಮವನ್ನು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ ಎಲ್ ಎಚ್ ಮಂಜುನಾಥ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ. ಎಸ್ ಡಿ. ಎಮ್ ಹಾಸ್ಪಿಟಲ್ ನ ಮ್ಯಾನೇಜಿಂಗ್ ನಿರ್ದೇಶಕರಾದ ಜನಾರ್ಧನ್. ವಿಜಯ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾದ ಗಾಯತ್ರಿ. ರುಡಸೆಟ್ ನಿರ್ದೇಶಕರು

ಹಲವು ಗಣ್ಯರು, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂಧಿವರ್ಗ ಹಾಗೂ ಮತ್ತಿತರರು ಭಾಗಿಯಾಗಿದ್ದರು.

Related posts

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!