25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಈ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ನೀಡಲಾದ ರಾಷ್ಟ್ರಪ್ರಶಸ್ತಿ, ರಾಜ್ಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿಗಳನ್ನು ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿಯಾದ ಶೈಲೈಶ್ ತೋಸರ್, ಹಾಗೂ ವಕೀಲರ ಸಂಘದ ಸಂಸ್ಕೃತಿಕ ಕಾರ್ಯದರ್ಶಿಯಾದ ಮಮ್ತಾಜ್ ಬೇಗಂ ಉಪಸ್ಥಿತರಿದ್ದರು.
ವಕೀಲರ ಸಂಘದ ಅಧ್ಯಕ್ಷರು ಮಾತಾಡಿ ಸ್ಕೌಟ್ ಗೈನ್ ಬೆಳವಣಿಗೆಯ ಬಗ್ಗೆ ಪ್ರಸಂಸೆಯನ್ನು ವ್ಯಕ್ತಪಡಿಸಿದರು. ಕಾರ್ಯದರ್ಶಿ ಯಾದ ಶೈಲೇಶ್ ತೋಸರ್ ರವರು ಮಾತಾಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.
‌‌ ಮುಖ್ಯ ಶಿಕ್ಷಕಿ ಶ್ರೀಮತಿoo ಹೇಮಲತಾ ಎಂ ಆರ್ ಮಕ್ಕಳೆಲ್ಲರಿಗೂ ಶುಭಾಶಯವನ್ನು ಕೋರಿದರು.
ಸ್ಕೌಟ್ ಗೈಡ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆಲ್ಲ ತರಬೇತಿಯನ್ನು ನೀಡುತ್ತಿದ್ದಾರೆ.
‌ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.
ರಾಜ್ಯ ಪುರಸ್ಕೃತ ಗೈಡ್ ವಿದ್ಯಾರ್ಥಿ ಕುಮಾರಿ ನಿಧಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತ , ಧನ್ಯವಾದನ್ನು ನೀಡಿದರು.

Related posts

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya
error: Content is protected !!