25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಈ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ನೀಡಲಾದ ರಾಷ್ಟ್ರಪ್ರಶಸ್ತಿ, ರಾಜ್ಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿಗಳನ್ನು ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿಯಾದ ಶೈಲೈಶ್ ತೋಸರ್, ಹಾಗೂ ವಕೀಲರ ಸಂಘದ ಸಂಸ್ಕೃತಿಕ ಕಾರ್ಯದರ್ಶಿಯಾದ ಮಮ್ತಾಜ್ ಬೇಗಂ ಉಪಸ್ಥಿತರಿದ್ದರು.
ವಕೀಲರ ಸಂಘದ ಅಧ್ಯಕ್ಷರು ಮಾತಾಡಿ ಸ್ಕೌಟ್ ಗೈನ್ ಬೆಳವಣಿಗೆಯ ಬಗ್ಗೆ ಪ್ರಸಂಸೆಯನ್ನು ವ್ಯಕ್ತಪಡಿಸಿದರು. ಕಾರ್ಯದರ್ಶಿ ಯಾದ ಶೈಲೇಶ್ ತೋಸರ್ ರವರು ಮಾತಾಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.
‌‌ ಮುಖ್ಯ ಶಿಕ್ಷಕಿ ಶ್ರೀಮತಿoo ಹೇಮಲತಾ ಎಂ ಆರ್ ಮಕ್ಕಳೆಲ್ಲರಿಗೂ ಶುಭಾಶಯವನ್ನು ಕೋರಿದರು.
ಸ್ಕೌಟ್ ಗೈಡ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆಲ್ಲ ತರಬೇತಿಯನ್ನು ನೀಡುತ್ತಿದ್ದಾರೆ.
‌ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.
ರಾಜ್ಯ ಪುರಸ್ಕೃತ ಗೈಡ್ ವಿದ್ಯಾರ್ಥಿ ಕುಮಾರಿ ನಿಧಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತ , ಧನ್ಯವಾದನ್ನು ನೀಡಿದರು.

Related posts

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya
error: Content is protected !!