July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಈ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ನೀಡಲಾದ ರಾಷ್ಟ್ರಪ್ರಶಸ್ತಿ, ರಾಜ್ಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿಗಳನ್ನು ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿಯಾದ ಶೈಲೈಶ್ ತೋಸರ್, ಹಾಗೂ ವಕೀಲರ ಸಂಘದ ಸಂಸ್ಕೃತಿಕ ಕಾರ್ಯದರ್ಶಿಯಾದ ಮಮ್ತಾಜ್ ಬೇಗಂ ಉಪಸ್ಥಿತರಿದ್ದರು.
ವಕೀಲರ ಸಂಘದ ಅಧ್ಯಕ್ಷರು ಮಾತಾಡಿ ಸ್ಕೌಟ್ ಗೈನ್ ಬೆಳವಣಿಗೆಯ ಬಗ್ಗೆ ಪ್ರಸಂಸೆಯನ್ನು ವ್ಯಕ್ತಪಡಿಸಿದರು. ಕಾರ್ಯದರ್ಶಿ ಯಾದ ಶೈಲೇಶ್ ತೋಸರ್ ರವರು ಮಾತಾಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.
‌‌ ಮುಖ್ಯ ಶಿಕ್ಷಕಿ ಶ್ರೀಮತಿoo ಹೇಮಲತಾ ಎಂ ಆರ್ ಮಕ್ಕಳೆಲ್ಲರಿಗೂ ಶುಭಾಶಯವನ್ನು ಕೋರಿದರು.
ಸ್ಕೌಟ್ ಗೈಡ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆಲ್ಲ ತರಬೇತಿಯನ್ನು ನೀಡುತ್ತಿದ್ದಾರೆ.
‌ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.
ರಾಜ್ಯ ಪುರಸ್ಕೃತ ಗೈಡ್ ವಿದ್ಯಾರ್ಥಿ ಕುಮಾರಿ ನಿಧಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತ , ಧನ್ಯವಾದನ್ನು ನೀಡಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya
error: Content is protected !!