23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

ಬೆಳ್ತಂಗಡಿ: ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಯ ರೆಂಕೆದಗತ್ತುಎಂಬಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಮಾ.9 ರಂದು ಜರುಗಿತು.

ಶಿಲಾನ್ಯಾಸ ಕಾರ್ಯಕ್ರಮವನ್ನು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ ಎಲ್ ಎಚ್ ಮಂಜುನಾಥ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ. ಎಸ್ ಡಿ. ಎಮ್ ಹಾಸ್ಪಿಟಲ್ ನ ಮ್ಯಾನೇಜಿಂಗ್ ನಿರ್ದೇಶಕರಾದ ಜನಾರ್ಧನ್. ವಿಜಯ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾದ ಗಾಯತ್ರಿ. ರುಡಸೆಟ್ ನಿರ್ದೇಶಕರು

ಹಲವು ಗಣ್ಯರು, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂಧಿವರ್ಗ ಹಾಗೂ ಮತ್ತಿತರರು ಭಾಗಿಯಾಗಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya
error: Content is protected !!