July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

ಬೆಳ್ತಂಗಡಿ: ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಯ ರೆಂಕೆದಗತ್ತುಎಂಬಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಮಾ.9 ರಂದು ಜರುಗಿತು.

ಶಿಲಾನ್ಯಾಸ ಕಾರ್ಯಕ್ರಮವನ್ನು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ ಎಲ್ ಎಚ್ ಮಂಜುನಾಥ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ. ಎಸ್ ಡಿ. ಎಮ್ ಹಾಸ್ಪಿಟಲ್ ನ ಮ್ಯಾನೇಜಿಂಗ್ ನಿರ್ದೇಶಕರಾದ ಜನಾರ್ಧನ್. ವಿಜಯ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾದ ಗಾಯತ್ರಿ. ರುಡಸೆಟ್ ನಿರ್ದೇಶಕರು

ಹಲವು ಗಣ್ಯರು, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂಧಿವರ್ಗ ಹಾಗೂ ಮತ್ತಿತರರು ಭಾಗಿಯಾಗಿದ್ದರು.

Related posts

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya
error: Content is protected !!