ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಉಳ್ಳಾಲ್ತಿ, ಮೈ ಸಂದಾಯ, ಪಂಜುರ್ಲಿ, ಹಾಗೂ ಗುಳಿಗ ದೈವಗಳ ಸಾನಿಧ್ಯ. ಪಿಲಿಪಂಜರ ಕ್ಷೇತ್ರ ಇದರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸ ವ ಹಾಗೂ ದೈವಗಳ ನೇಮೋತ್ಸವದ ಮಾ.30 ಹಾಗೂ ಮಾ.31ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಮಾ. 10 ಶುಕ್ರವಾರ ಬೆಳ್ಳಿಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ಇವರು ಬಿಡುಗಡೆ ಗೊಳಿಸಿದರು .

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಆರ್ ಶೆಟ್ಟಿ ಹಾಗೂ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!