September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರ ಇಸ್ಟ್ರಾ ಗ್ರಾಮ್‌ ಏಕೌಂಟನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ ಪ್ರಕರಣ ವರದಿಯಾಗಿದೆ.


ಇಸ್ಟಾ ಗ್ರಾಮ್‌ ಏಕೌಂಟನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿವಿಧ ಕಡೆಗಳಲ್ಲಿ ಗಣ್ಯರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದಾರೆ. ಕೆಲವರು ಹಣ ಕಳುಹಿಸಿರಬಹುದಾದ ಸಂಶಯವಿದೆ.
ಈ ವಿಷಯ ಸಕ೯ಲ್ ಇನ್ಸ್ಪೆಕ್ಟರ್ ಗಮನಕ್ಕೆ ಬರುತ್ತಿದ್ದಂತೆ ಅವರು ಸಾವ೯ಜನಿಕವಾಗಿ ಮನವಿ ಮಾಡಿ ಯಾರೂ ಕೂಡ ಹಣ ಕಳುಹಿಸ ಬೇಡಿ
ಎಂದು ವಿನಂತಿಸಿಕೊಂಡಿದ್ದಾರೆ. ಗಣ್ಯರು, ಅಧಿಕಾರಿಗಳ ಏಕೌಂಟನ್ನು ಹ್ಯಾಕ್ ಮಾಡಿ, ಹಣ‌ ಮಾಡುವ ವಂಚಕರು ಅಲ್ಲಲ್ಲಿ ಇದ್ದು,‌ಸಾವ೯ಜನಿಕರು ಜಾಗೃತಿಯಾಗಬೇಕು.

Related posts

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya
error: Content is protected !!