23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೆಡಿಕಲ್ ಕ್ಯಾಂಪ್ ಮಾ.7ರಂದು ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಆಯೋಜಿಸಲಾಯಿತು.

ಪ್ರಸ್ತುತ ಕ್ಯಾನ್ಸರ್ ರೋಗವು ವ್ಯಾಪಾಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಏನೆಲ್ಲ ಪರಿಹಾರಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿನ ಶುಶ್ರೂಷಕಿ ಶ್ರೀಮತಿ ಸುಭಾಷಿಣಿ ಮತ್ತು ತಂಡದವರು ಪ್ರತ್ಯಕ್ಷಿತೆ ಮುಖಾಂತರ ಸ್ನಾತಕೋತ್ತರ ವಿದ್ಯಾರ್ಥಿನೀಯರಿಗೆ ತಿಳಿಸಿಕೊಟ್ಟರು.

ಈ ಕಾರ್ಯಕ್ರಮ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಕಾರ್ಯದರ್ಶಿ ಜೆಸಿ ಸುಧೀರ್ ಕೆ. ಎನ್ ಮತ್ತು ಮಹಿಳಾ ವಿಭಾಗದ ಸಂಯೋಜಕಿ ಜೆಸಿ ಮಮಿತ ಸುಧೀರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya
error: Content is protected !!