22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರ ಇಸ್ಟ್ರಾ ಗ್ರಾಮ್‌ ಏಕೌಂಟನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ ಪ್ರಕರಣ ವರದಿಯಾಗಿದೆ.


ಇಸ್ಟಾ ಗ್ರಾಮ್‌ ಏಕೌಂಟನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿವಿಧ ಕಡೆಗಳಲ್ಲಿ ಗಣ್ಯರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದಾರೆ. ಕೆಲವರು ಹಣ ಕಳುಹಿಸಿರಬಹುದಾದ ಸಂಶಯವಿದೆ.
ಈ ವಿಷಯ ಸಕ೯ಲ್ ಇನ್ಸ್ಪೆಕ್ಟರ್ ಗಮನಕ್ಕೆ ಬರುತ್ತಿದ್ದಂತೆ ಅವರು ಸಾವ೯ಜನಿಕವಾಗಿ ಮನವಿ ಮಾಡಿ ಯಾರೂ ಕೂಡ ಹಣ ಕಳುಹಿಸ ಬೇಡಿ
ಎಂದು ವಿನಂತಿಸಿಕೊಂಡಿದ್ದಾರೆ. ಗಣ್ಯರು, ಅಧಿಕಾರಿಗಳ ಏಕೌಂಟನ್ನು ಹ್ಯಾಕ್ ಮಾಡಿ, ಹಣ‌ ಮಾಡುವ ವಂಚಕರು ಅಲ್ಲಲ್ಲಿ ಇದ್ದು,‌ಸಾವ೯ಜನಿಕರು ಜಾಗೃತಿಯಾಗಬೇಕು.

Related posts

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
error: Content is protected !!