25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರ ಇಸ್ಟ್ರಾ ಗ್ರಾಮ್‌ ಏಕೌಂಟನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ ಪ್ರಕರಣ ವರದಿಯಾಗಿದೆ.


ಇಸ್ಟಾ ಗ್ರಾಮ್‌ ಏಕೌಂಟನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿವಿಧ ಕಡೆಗಳಲ್ಲಿ ಗಣ್ಯರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದಾರೆ. ಕೆಲವರು ಹಣ ಕಳುಹಿಸಿರಬಹುದಾದ ಸಂಶಯವಿದೆ.
ಈ ವಿಷಯ ಸಕ೯ಲ್ ಇನ್ಸ್ಪೆಕ್ಟರ್ ಗಮನಕ್ಕೆ ಬರುತ್ತಿದ್ದಂತೆ ಅವರು ಸಾವ೯ಜನಿಕವಾಗಿ ಮನವಿ ಮಾಡಿ ಯಾರೂ ಕೂಡ ಹಣ ಕಳುಹಿಸ ಬೇಡಿ
ಎಂದು ವಿನಂತಿಸಿಕೊಂಡಿದ್ದಾರೆ. ಗಣ್ಯರು, ಅಧಿಕಾರಿಗಳ ಏಕೌಂಟನ್ನು ಹ್ಯಾಕ್ ಮಾಡಿ, ಹಣ‌ ಮಾಡುವ ವಂಚಕರು ಅಲ್ಲಲ್ಲಿ ಇದ್ದು,‌ಸಾವ೯ಜನಿಕರು ಜಾಗೃತಿಯಾಗಬೇಕು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya
error: Content is protected !!