September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರ ಇಸ್ಟ್ರಾ ಗ್ರಾಮ್‌ ಏಕೌಂಟನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ ಪ್ರಕರಣ ವರದಿಯಾಗಿದೆ.


ಇಸ್ಟಾ ಗ್ರಾಮ್‌ ಏಕೌಂಟನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿವಿಧ ಕಡೆಗಳಲ್ಲಿ ಗಣ್ಯರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದಾರೆ. ಕೆಲವರು ಹಣ ಕಳುಹಿಸಿರಬಹುದಾದ ಸಂಶಯವಿದೆ.
ಈ ವಿಷಯ ಸಕ೯ಲ್ ಇನ್ಸ್ಪೆಕ್ಟರ್ ಗಮನಕ್ಕೆ ಬರುತ್ತಿದ್ದಂತೆ ಅವರು ಸಾವ೯ಜನಿಕವಾಗಿ ಮನವಿ ಮಾಡಿ ಯಾರೂ ಕೂಡ ಹಣ ಕಳುಹಿಸ ಬೇಡಿ
ಎಂದು ವಿನಂತಿಸಿಕೊಂಡಿದ್ದಾರೆ. ಗಣ್ಯರು, ಅಧಿಕಾರಿಗಳ ಏಕೌಂಟನ್ನು ಹ್ಯಾಕ್ ಮಾಡಿ, ಹಣ‌ ಮಾಡುವ ವಂಚಕರು ಅಲ್ಲಲ್ಲಿ ಇದ್ದು,‌ಸಾವ೯ಜನಿಕರು ಜಾಗೃತಿಯಾಗಬೇಕು.

Related posts

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!