23.5 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ, ಜಿಲ್ಲಾಧಿಕಾರಿಗಳು ವಿಚಾರಣೆ ಕೈಗೊಂಡು ಅಪರಾಧ ಪ್ರವೃತ್ತಿವುಳ್ಳ, ಸಮಾಜದ ಸ್ವಾಸ್ಥ್ಯಕ್ಕೆ ಗಂಡಾಂತರ

ಕಾರಿಯಾದ 11 ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ. 06 ರಿಂದ ಸೆ.06 ರವರೆಗೆ ಗಡಿಪಾರು ಮಾಡಿ ಆದೇಶ ಮಾಡಿರುತ್ತಾರೆ. ಗಡಿಪಾರು ಆದವರ ವಿವರ..

Related posts

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya
error: Content is protected !!