22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ, ಜಿಲ್ಲಾಧಿಕಾರಿಗಳು ವಿಚಾರಣೆ ಕೈಗೊಂಡು ಅಪರಾಧ ಪ್ರವೃತ್ತಿವುಳ್ಳ, ಸಮಾಜದ ಸ್ವಾಸ್ಥ್ಯಕ್ಕೆ ಗಂಡಾಂತರ

ಕಾರಿಯಾದ 11 ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ. 06 ರಿಂದ ಸೆ.06 ರವರೆಗೆ ಗಡಿಪಾರು ಮಾಡಿ ಆದೇಶ ಮಾಡಿರುತ್ತಾರೆ. ಗಡಿಪಾರು ಆದವರ ವಿವರ..

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya
error: Content is protected !!