23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೆಡಿಕಲ್ ಕ್ಯಾಂಪ್ ಮಾ.7ರಂದು ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಆಯೋಜಿಸಲಾಯಿತು.

ಪ್ರಸ್ತುತ ಕ್ಯಾನ್ಸರ್ ರೋಗವು ವ್ಯಾಪಾಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಏನೆಲ್ಲ ಪರಿಹಾರಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿನ ಶುಶ್ರೂಷಕಿ ಶ್ರೀಮತಿ ಸುಭಾಷಿಣಿ ಮತ್ತು ತಂಡದವರು ಪ್ರತ್ಯಕ್ಷಿತೆ ಮುಖಾಂತರ ಸ್ನಾತಕೋತ್ತರ ವಿದ್ಯಾರ್ಥಿನೀಯರಿಗೆ ತಿಳಿಸಿಕೊಟ್ಟರು.

ಈ ಕಾರ್ಯಕ್ರಮ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಕಾರ್ಯದರ್ಶಿ ಜೆಸಿ ಸುಧೀರ್ ಕೆ. ಎನ್ ಮತ್ತು ಮಹಿಳಾ ವಿಭಾಗದ ಸಂಯೋಜಕಿ ಜೆಸಿ ಮಮಿತ ಸುಧೀರ್ ಉಪಸ್ಥಿತರಿದ್ದರು.

Related posts

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya
error: Content is protected !!