25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೆಡಿಕಲ್ ಕ್ಯಾಂಪ್ ಮಾ.7ರಂದು ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಆಯೋಜಿಸಲಾಯಿತು.

ಪ್ರಸ್ತುತ ಕ್ಯಾನ್ಸರ್ ರೋಗವು ವ್ಯಾಪಾಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಏನೆಲ್ಲ ಪರಿಹಾರಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿನ ಶುಶ್ರೂಷಕಿ ಶ್ರೀಮತಿ ಸುಭಾಷಿಣಿ ಮತ್ತು ತಂಡದವರು ಪ್ರತ್ಯಕ್ಷಿತೆ ಮುಖಾಂತರ ಸ್ನಾತಕೋತ್ತರ ವಿದ್ಯಾರ್ಥಿನೀಯರಿಗೆ ತಿಳಿಸಿಕೊಟ್ಟರು.

ಈ ಕಾರ್ಯಕ್ರಮ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಕಾರ್ಯದರ್ಶಿ ಜೆಸಿ ಸುಧೀರ್ ಕೆ. ಎನ್ ಮತ್ತು ಮಹಿಳಾ ವಿಭಾಗದ ಸಂಯೋಜಕಿ ಜೆಸಿ ಮಮಿತ ಸುಧೀರ್ ಉಪಸ್ಥಿತರಿದ್ದರು.

Related posts

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!