September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರ ಇಸ್ಟ್ರಾ ಗ್ರಾಮ್‌ ಏಕೌಂಟನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ ಪ್ರಕರಣ ವರದಿಯಾಗಿದೆ.


ಇಸ್ಟಾ ಗ್ರಾಮ್‌ ಏಕೌಂಟನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿವಿಧ ಕಡೆಗಳಲ್ಲಿ ಗಣ್ಯರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದಾರೆ. ಕೆಲವರು ಹಣ ಕಳುಹಿಸಿರಬಹುದಾದ ಸಂಶಯವಿದೆ.
ಈ ವಿಷಯ ಸಕ೯ಲ್ ಇನ್ಸ್ಪೆಕ್ಟರ್ ಗಮನಕ್ಕೆ ಬರುತ್ತಿದ್ದಂತೆ ಅವರು ಸಾವ೯ಜನಿಕವಾಗಿ ಮನವಿ ಮಾಡಿ ಯಾರೂ ಕೂಡ ಹಣ ಕಳುಹಿಸ ಬೇಡಿ
ಎಂದು ವಿನಂತಿಸಿಕೊಂಡಿದ್ದಾರೆ. ಗಣ್ಯರು, ಅಧಿಕಾರಿಗಳ ಏಕೌಂಟನ್ನು ಹ್ಯಾಕ್ ಮಾಡಿ, ಹಣ‌ ಮಾಡುವ ವಂಚಕರು ಅಲ್ಲಲ್ಲಿ ಇದ್ದು,‌ಸಾವ೯ಜನಿಕರು ಜಾಗೃತಿಯಾಗಬೇಕು.

Related posts

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya
error: Content is protected !!