25.7 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ, ಜಿಲ್ಲಾಧಿಕಾರಿಗಳು ವಿಚಾರಣೆ ಕೈಗೊಂಡು ಅಪರಾಧ ಪ್ರವೃತ್ತಿವುಳ್ಳ, ಸಮಾಜದ ಸ್ವಾಸ್ಥ್ಯಕ್ಕೆ ಗಂಡಾಂತರ

ಕಾರಿಯಾದ 11 ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ. 06 ರಿಂದ ಸೆ.06 ರವರೆಗೆ ಗಡಿಪಾರು ಮಾಡಿ ಆದೇಶ ಮಾಡಿರುತ್ತಾರೆ. ಗಡಿಪಾರು ಆದವರ ವಿವರ..

Related posts

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!