23.5 C
ಪುತ್ತೂರು, ಬೆಳ್ತಂಗಡಿ
June 8, 2026
ರಾಜ್ಯ ಸುದ್ದಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ


ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಮಾ. 11 ಶನಿವಾರ ಮೃತಪಟ್ಟಿದ್ದಾರೆ.
ಅವರಿಗೆ 61 ವರ್ಷ ವಯಸ್ಸಾಗಿತ್ತು.
ಧ್ರುವ ನಾರಾಯಣ ಅವರು ಶನಿವಾರ‌ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು
ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Related posts

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ದ.ಕ ಜಿಲ್ಲಾ ಕಾಯ೯ನಿರತ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya
error: Content is protected !!