25.5 C
ಪುತ್ತೂರು, ಬೆಳ್ತಂಗಡಿ
April 24, 2026
ರಾಜ್ಯ ಸುದ್ದಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ


ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಮಾ. 11 ಶನಿವಾರ ಮೃತಪಟ್ಟಿದ್ದಾರೆ.
ಅವರಿಗೆ 61 ವರ್ಷ ವಯಸ್ಸಾಗಿತ್ತು.
ಧ್ರುವ ನಾರಾಯಣ ಅವರು ಶನಿವಾರ‌ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು
ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Related posts

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya
error: Content is protected !!