July 23, 2026
ಕೃಷಿನಿಧನಬೆಳ್ತಂಗಡಿ

ಸಂಜೀವ ಪೂಜಾರಿ ನಾಲ್ಕೂರು ನಿಧನ

ಬಳಂಜ: ನಾಲ್ಕೂರು ಗ್ರಾಮದ ನಿಟ್ಟಡ್ಕ ಮನೆಯ ಸಂಜೀವ ಪೂಜಾರಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಇವರು ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಊರಿನಲ್ಲಿ ನಡೆಯುವ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಮೃತರು ಪತ್ನಿ, ನಾಲ್ಕು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya
error: Content is protected !!