23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

ಅಳದಂಗಡಿ: ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.‌ಪದ್ಮಪ್ರಸಾದ್ ಅಜಿಲರವರು ಸ್ವಾಗತಿಸಿ ಗೌರವಿಸಿದರು.
‌‌ಈ ಸಂದರ್ಭದಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲ, ಚಾವಡಿ ನಾಯಕ ರಾಜಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related posts

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya
error: Content is protected !!