ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ


ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ,
ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿತ್ತು

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಿತು ಸುಮಾರು 25ಸಾವಿರ ಅಧಿಕ

ಜನರು ಯಾತ್ರೆ ಯಲ್ಲಿ ಭಾಗವಹಿಸಿ ದರು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ , ಯಾತ್ರೆಯಲ್ಲಿ ಮಾಜಿ ಸಚಿವರಾದ ಈಶ್ವರಪ್ಪ, ಕಂದಾಯ ಸಚಿವರಾದ

ಅಶೋಕ್, ಇಂಧನ ಸಚಿವ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ಬಿಜೆಪಿ ಜಿಲ್ಲಾಧ್ಯಕ್ಷ

ಸುದಶ೯ನ್,ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹನಾಯಕ್ .ಮಂಡಲ ಅಧ್ಯಕ್ಷ ಜಯಂತ ಕೊಟ್ಯಾನ್. ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya
error: Content is protected !!