25.7 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

ಕನ್ಯಾಡಿ: ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು
ಸ್ವಾಗತಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿ ಕೆ. ಎಸ್. ಈಶ್ವರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಹರೀಶ್ ಪೂಂಜ, ಕಿಯೋನಿಕ್ಸ್ ಅಧ್ಯಕ್ಷ ಹರೀಶಕೃಷ್ಣ ಬಂಟ್ವಾಳ,ವಿಜಯ ಸಂಕಲ್ಪ ಯಾತ್ರೆ ಯ ಸಹ ಸಂಚಾಲಕ ದತ್ತಾತ್ರೇಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಇನ್ನಿತರರು ಹಾಜರಿದ್ದರು.

Related posts

ನಾವರ ನಿವಾಸಿ ಸುಂದರಿ ನಿಧನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya
error: Content is protected !!