July 23, 2026
ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

ಅಳದಂಗಡಿ: ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.‌ಪದ್ಮಪ್ರಸಾದ್ ಅಜಿಲರವರು ಸ್ವಾಗತಿಸಿ ಗೌರವಿಸಿದರು.
‌‌ಈ ಸಂದರ್ಭದಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲ, ಚಾವಡಿ ನಾಯಕ ರಾಜಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!