22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.
ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya
error: Content is protected !!