25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.
ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!