23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.
ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya
error: Content is protected !!