25.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ


ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ,
ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿತ್ತು

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಿತು ಸುಮಾರು 25ಸಾವಿರ ಅಧಿಕ

ಜನರು ಯಾತ್ರೆ ಯಲ್ಲಿ ಭಾಗವಹಿಸಿ ದರು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ , ಯಾತ್ರೆಯಲ್ಲಿ ಮಾಜಿ ಸಚಿವರಾದ ಈಶ್ವರಪ್ಪ, ಕಂದಾಯ ಸಚಿವರಾದ

ಅಶೋಕ್, ಇಂಧನ ಸಚಿವ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ಬಿಜೆಪಿ ಜಿಲ್ಲಾಧ್ಯಕ್ಷ

ಸುದಶ೯ನ್,ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹನಾಯಕ್ .ಮಂಡಲ ಅಧ್ಯಕ್ಷ ಜಯಂತ ಕೊಟ್ಯಾನ್. ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು

Related posts

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya
error: Content is protected !!