25.5 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ


ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ,
ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿತ್ತು

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಿತು ಸುಮಾರು 25ಸಾವಿರ ಅಧಿಕ

ಜನರು ಯಾತ್ರೆ ಯಲ್ಲಿ ಭಾಗವಹಿಸಿ ದರು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ , ಯಾತ್ರೆಯಲ್ಲಿ ಮಾಜಿ ಸಚಿವರಾದ ಈಶ್ವರಪ್ಪ, ಕಂದಾಯ ಸಚಿವರಾದ

ಅಶೋಕ್, ಇಂಧನ ಸಚಿವ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ಬಿಜೆಪಿ ಜಿಲ್ಲಾಧ್ಯಕ್ಷ

ಸುದಶ೯ನ್,ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹನಾಯಕ್ .ಮಂಡಲ ಅಧ್ಯಕ್ಷ ಜಯಂತ ಕೊಟ್ಯಾನ್. ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!