25.7 C
ಪುತ್ತೂರು, ಬೆಳ್ತಂಗಡಿ
May 17, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

ಕನ್ಯಾಡಿ: ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು
ಸ್ವಾಗತಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿ ಕೆ. ಎಸ್. ಈಶ್ವರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಹರೀಶ್ ಪೂಂಜ, ಕಿಯೋನಿಕ್ಸ್ ಅಧ್ಯಕ್ಷ ಹರೀಶಕೃಷ್ಣ ಬಂಟ್ವಾಳ,ವಿಜಯ ಸಂಕಲ್ಪ ಯಾತ್ರೆ ಯ ಸಹ ಸಂಚಾಲಕ ದತ್ತಾತ್ರೇಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಇನ್ನಿತರರು ಹಾಜರಿದ್ದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya
error: Content is protected !!