23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

ನಿಡ್ಲೆ : ಇಲ್ಲಿಯ ಪಿಲಿಕಜೆ ನಿವಾಸಿ ದಿನೇಶ ( 36 ವ) ಎಂಬವರು ಸುಮಾರು ಒಂದು ವರ್ಷದಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 11 ರಂದು ನಡೆದಿದೆ.
ಮಾ.10 ರಂದು ಮಧ್ಯಾಹ್ನ ಊಟ ಮಾಡಿ ಸಂಜೆ ಸುಮಾರು 3 ಗಂಟೆಯವರೆಗೆ ಮನೆಯಲ್ಲಿ ಇದ್ದವರು ಬಳಿಕ ನಾಪತ್ತೆ ಯಾಗಿದ್ದರು. ರಾತ್ರಿಯಾದರೂ ಮನೆಗೆ ವಾಪಾಸು ಬರಲಿಲ್ಲ .ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಲಿಲ್ಲ. ಮೂರು ದಿನ ಮಾ.11 ರಂದು ಬೆಳಿಗ್ಗೆ ಮನೆಯವರು ಸೇರಿ ಹುಡುಕಿದಾಗ ಗುಡ್ಡ ಜಾಗದಲ್ಲಿ ಒಂದು ಮರದ ಕೊಂಬೆಗೆ ಸೈಲಾನ್ ಹಗ್ಗದಿಂದ ಕಟ್ಟಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದ್ದು, ದಿನೇಶರವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿ ದ್ದವರು ಇದೇ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿ
ರಬಹುದೆಂದು ಸಂಶಯಿಸಲಾಗಿದೆ. ಈ ಬಗ್ಗೆ ಮೃತರ ತಾಯಿ ಲಕ್ಷ್ಮಿ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣಾ ಯುಡಿಆರ್ ಕ್ರಮಾಂಕ ಮತ್ತು ಕಾನೂನಿನ ಕಲಂ 21/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya
error: Content is protected !!