26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಭಗವತಿ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಬೀಡಿನಲ್ಲಿ ಧಮಾ೯ಧಿಕಾರಿ ಡಾ.‌ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿ, ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಧಮ೯ದಶಿ೯ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾಯಾ೯ಧ್ಯಕ್ಷ ಡಾ. ಎಂ.ಎಂ ದಯಾಕರ್‌ ಭಟ್ ಉಜಿರೆ, ಜೀಣೋ೯ದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಪಲಾಡಿ,


ಬೆಳ್ತಂಗಡಿ ಎಸ್ಕೆಡಿಆರ್ಡಿಪಿ ಯೋಜನಾಧಿಕಾರಿ ಸುರೇಂದ್ರ,
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೀವ ಸಾಲ್ಯಾನ್ ಮುಂಡೂರು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಅಂಕಾಜೆ ಲಾಯಿಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್

ಕುಲಾಲ್ ಪಕ್ಕಿದಕಲ, ನವೋದಯ ಯುವಕ ಮಂಡಲದ ಅಧ್ಯಕ್ಷ ವಸಂತ, ಶೇಖರ್ ಪೂಜಾರಿ, ಪತ್ರಕತ೯ರಾದ ಪ್ರತೀಕ್ ಕೋಟ್ಯಾನ್, ಬಿ.ಎಸ್ ಕುಲಾಲ್ ಉಪಸ್ಥಿತರಿದ್ದರು. ಧಮ೯ಸ್ಥಳದಲ್ಲಿದ್ದ ತುರ್ತು ಕಾರ್ಯ ದಲ್ಲಿದ್ದ ಶಾಸಕರು ಹಾಗೂ ‌ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾದ ಹರೀಶ್ ಪೂಂಜ ಅವರು‌ ತಾನು ನಿಮ್ಮ ಜೊತೆಗಿದ್ದು, ಪೂಣ೯ ಸಹಕಾರ ನೀಡುವುದಾಗಿ ತಿಳಿಸಿದರು.

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya
error: Content is protected !!