ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ಅಳದಂಗಡಿ: ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.‌ಪದ್ಮಪ್ರಸಾದ್ ಅಜಿಲರವರು ಸ್ವಾಗತಿಸಿ ಗೌರವಿಸಿದರು.
‌‌ಈ ಸಂದರ್ಭದಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲ, ಚಾವಡಿ ನಾಯಕ ರಾಜಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Comment

error: Content is protected !!